ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

(ನ್ಯೂಸ್‌ ಕಡಬ) newskadaba.com ,ಜ.09: ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ ವಿದ್ಯಾರ್ಥಿಯೇ ಬಾರವಾದ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ ಕೈ ಮುರಿದುಕೊಂಡ ವಿದ್ಯಾರ್ಥಿ. ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು […]

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್