ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌

(ನ್ಯೂಸ್ ಕಡಬ) newskadaba.com, ಆ. 01: ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? […]

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು. 30.  ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 21. ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ಅತ್ಯಾಚಾರ ಪ್ರಕರಣ- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ Read More »

ಕರ್ನಾಟಕ
Scroll to Top