ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ!

(ನ್ಯೂಸ್‌ ಕಡಬ) newskadaba.com, ಜೂ.04: ಹೆತ್ತ ತಾಯಿಯನ್ನೇ ಕಾಡಿನಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಪುತ್ರ ಕಾಡಿನ ಮಧ್ಯೆ ಬಿಟ್ಟು ಹೋಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸ್ಥಳೀಯರ ಸಮಯೋಚಿತ ನೆರವಿನಿಂದ ಮಹಿಳೆ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಗೋಕಾಕ್ ಮೂಲದ ಸಂತೋಷ್ ಕಟ್ಟಿ ಎಂಬಾತ ಜೂನ್ 2ರಂದು ಸವದತ್ತಿ ತಾಲೂಕಿನ ಮುನವಳ್ಳಿ ಸಮೀಪದ ಅರಣ್ಯ ಪ್ರದೇಶಕ್ಕೆ ತನ್ನ ತಾಯಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಅಲ್ಲಿಯೇ ಬಿಟ್ಟು ಬಂದಿದ್ದಾನೆ […]

ಅನಾರೋಗ್ಯ ಪೀಡಿತ ತಾಯಿಯನ್ನು ಕಾಡಿನಲ್ಲಿ ಬಿಟ್ಟು ಹೋದ ಪುತ್ರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್