ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ
(ನ್ಯೂಸ್ ಕಡಬ) newskadaba.comಬೆಂಗಳೂರು ,ಫೆ.05.ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡನೆಗೆ ಭರದ ಸಿದ್ಧತೆ ಕೈಗೊಂಡಿದ್ದಾರೆ. ಇದೇ ವೇಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ರೈತರಿಗೆ ಹೆಚ್ಚು ಒತ್ತು ನೀಡುವ ಸಾಧ್ಯತೆ ಇದೆ. ಈ ಬಾರಿ ರೈತಪರ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಭರದ ಸಿದ್ಧತೆ ಕೈಗೊಂಡಿದ್ದು, ರೈತರ ಬೆಳೆಸಾಲ ಯೋಜನೆಗೆ ಬಾಕಿ ಉಳಿದಿರುವ ಎಲ್ಲ ಹಣವನ್ನೂ ಹಂಚಿಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸಿದ್ದ ಬಜೆಟ್ ಗಾತ್ರ 2.18 ಲಕ್ಷ […]
ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ Read More »
ಕರ್ನಾಟಕ
