ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಜು. 18. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬಂಟ್ವಾಳ ಸೇರಿದಂತೆ ರಾಷ್ಟ್ರದ 75 ರೈಲ್ವೇ ನಿಲ್ದಾಣಗಳ ಮರು ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಬಂಟ್ವಾಳ ರೈಲ್ವೇ ನಿಲ್ದಾಣದ ಬೃಹತ್ ಎಲ್.ಇ.ಡಿ ಪರದೆಯ ಮೂಲಕ ನೇರ ಪ್ರಸಾರ ಮಾಡಲಾಯಿತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ 26.18 ಕೋಟಿ ರೂ. […]
ಅಮೃತ ಭಾರತ ನಿಲ್ದಾಣ ಯೋಜನೆ ಬಂಟ್ವಾಳ ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಉದ್ಘಾಟನೆ Read More »
ಕರಾವಳಿ, ಕರ್ನಾಟಕ
