ಆರೋಪಿ ಅರೆಸ್ಟ್

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.16-ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ […]

ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್- 6 ತಿಂಗಳ ಬಳಿಕ ಸತ್ಯ ಬೆಳಕಿಗೆ, ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 06 ಕಾರವಾರ : ಅಪ್ರಾಪ್ತ 10ನೇ ತರಗತಿ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಗಿರೀಶ್ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತಿಗೆ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್ Read More »

ಕರಾವಳಿ
Scroll to Top