ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಆಲಂಕಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಘಟಕ ಹಾಗೂ ಆಲಂಕಾರು ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಟಾಷ್ಟಮಿ ಅಟ್ಟಿ ಮಡಿಕೆ ಒಡೆಯುವ ಉತ್ಸವವು ಆಲಂಕಾರಿನಲ್ಲಿ ಸೆಪ್ಟೆಂಬರ್ 1ರಂದು ನಡೆಯಿತು. ಆಲಂಕಾರು ಪೇಟೆಯಲ್ಲಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಉದ್ಟಾಟಿಸಿದರು. ಬಳಿಕ  ಆಲಂಕಾರು ಪೇಟೆಯ ವಿವಿದೆಡೆ  ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಮಾರು 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ […]

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ Read More »

ಕರಾವಳಿ