ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ

(ನ್ಯೂಸ್ ಕಡಬ) newskadaba.com ಕಡಬ,ಫೆ.04.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಆಯೋಗವು ಸರಕಾರಕ್ಕೆ ಶಿಫಾರಸ್ಸು  ಮಾಡಲಿದೆ ಎಂದು ಕರ್ನಾಟಕ ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ ಹೇಳಿದರು.ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಯಲ್ಲಿ ಮಾತನಾಡುತ್ತಿದ್ದರು. ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪಡಿತರ ಯುನಿಟ್‍ವೊಂದರ 5 ಕಿಲೋ ಅಕ್ಕಿ ಮತ್ತು ಎರಡು ಕಿಲೋ ರಾಗಿ, ಜೋಳ […]

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ Read More »

ಕರಾವಳಿ