ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಅಲ್ಲಿಂದ ನಿರ್ಗಮಿಸುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಹಾಗೂ ಕೆಎಂಎಫ್‌ ಸಿಹಿ ಸುದ್ದಿ ನೀಡಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತನ್ನ ಫ್ಲೈಬಸ್ ವಿಮಾನ ನಿಲ್ದಾಣ ಸೇವೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕರ್ನಾಟಕ ಹಾಲು ಒಕ್ಕೂಟದ ಪ್ರಮುಖ ಬ್ರ್ಯಾಂಡ್ ನಂದಿನಿ ಉತ್ಪನ್ನಗಳನ್ನು ಒಳಗೊಂಡ ಉಚಿತ ಲಘು ತಿಂಡಿ ಕಿಟ್‌ಗಳನ್ನು ನೀಡಲಾಗುವುದು ಎಂದು ಘೋಷಿಸಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನವೆಂಬರ್ 12ರಂದು ಕೆಂಪೇಗೌಡ ಅಂತಾರಾಷ್ಟ್ರೀಯ […]

ಇಂದಿನಿಂದ ಕೆಎಸ್‌ಆರ್‌ಟಿಸಿನಲ್ಲಿ ಡೈರಿ ತಿಂಡಿಗಳು ಹಾಗೂ ಪಾನೀಯಗಳನ್ನು ಫ್ಲೈಬಸ್‌ ಪ್ರಯಾಣಿಕರಿಗೆ ನಂದಿನಿ ಉಚಿತ ಲಘು ತಿಂಡಿ ಕಿಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್