ಇಂದಿನ ಹವಾಮಾನ; ದಕ್ಷಿಣ ಕನ್ನಡ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ (ಜು.22)ಮಂಗಳವಾರದಂದು ಭರ್ಜರಿ ಮಳೆಯಾಗಿದ್ದು, ಅದೇ ರೀತಿ ಜುಲೈ 28ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜುಲೈ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ […]

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ!

(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ! Read More »

ಕರಾವಳಿ
Scroll to Top