ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಲಾಲ್​ಬಾಗ್​ಗೆ ವಾಕಿಂಗ್​ ಬರುವವರ ಸಂಖ್ಯೆ ಶೇ.50 […]

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್