ಇಂದು ರಾಜ್ಯದ ಹಲವೆಡೆ ಮಳೆ

(ನ್ಯೂಸ್ ಕಡಬ) newskadaba.com ಮಾ. 12 ಬೆಂಗಳೂರು: ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ. ಈ ಮಧ್ಯೆ ಮಂಗಳವಾರ ಹಲವೆಡೆ ಮಳೆ ಸುರಿದು ಕೆಂಡದಂತಹ ಬಿಸಿಲಿನಿಂದ ಬಸವಳಿದಿದ್ದ ಜನತೆ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ನಗರದ ಹಲವೆಡೆ ದಿಢೀರ್​ ಮಳೆಯಾಗಿದೆ. ಶಾಂತಿನಗರ, ಕಾರ್ಪೊರೇಷನ್​, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್​, ಮೆಜೆಸ್ಟಿಕ್​ ಸೇರಿದಂತೆ ವಿವಿಧೆಡೆ ವರ್ಷಧಾರೆಯಾಗಿದೆ. ಇನ್ನು ಬುಧವಾರ (ಮಾ. 12)ವೂ ಹಲವೆಡೆ ಬೇಸಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ 1 ಅಥವಾ […]

ಇಂದು ರಾಜ್ಯದ ಹಲವೆಡೆ ಮಳೆ Read More »

ಕರ್ನಾಟಕ