ಇಬ್ಬರಿಗೆ ಗಾಯ

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.17 ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸೋಮವಾರ ಸಂಭವಿಸಿದೆ…. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ. […]

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕಿ; 5 ವರ್ಷದ ಬಾಲಕಿ ಮೃತ್ಯು , ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top