ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com,ಎ.11 : ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿ ಟಾಟಾ ಏಸ್ ವಾಹನಕ್ಕೆ ಹಿಂಬದಿಗೆ ಢಿಕ್ಕಿ ಹೊಡೆದು ಮೂವರನ್ನು ಗಾಯಗೊಳಿಸಿದ ಆರೋಪಿಯ ವಿರುದ್ಧ ಉಡುಪಿ ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ಟ್ಯಾನ್ಲಿ ಎಂಬಾತ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಜಂಕ್ಷನ್ ಬಳಿ ಹೆದ್ದಾರಿಯಲ್ಲಿ ಇನ್ಸುಲೆಟರ್ ಲಾರಿಯನ್ನು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಸಾಗಿದ್ದ ವೇಳೆ ಮುಂದುಗಡೆಯಿಂದ ಇಟ್ಟಿಗೆ ಲೋಡ್ ಮಾಡಿಕೊಂಡು ಸಾಗುತ್ತಿದ್ದ ಟಾಟಾ ಏಸ್ ವಾಹನಕ್ಕೆ […]
ಉಡುಪಿ : ಟಾಟಾ ಏಸ್ ವಾಹನಕ್ಕೆ ಲಾರಿ ಢಿಕ್ಕಿ – ಮೂವರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
