ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮೇ 01: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ. ಬಾಕಿ ಇರುವ ದೊಡ್ಡಮೊತ್ತದ ಹಣವನ್ನು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಇಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ, […]

ಉಡುಪಿ : ಮಲ್ಪೆ ಬಂದರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್