ಉಡುಪಿ: ಮಾವಿನ ಹಣ್ಣು ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com, ಎ.24: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಹಣ್ಣು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದೆ. ಇವರು ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಿಗ್ಗೆ ಮಾವಿನ ಹಣ್ಣು ಕೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ ಸಂಪರ್ಕಕ್ಕೆ ಬಂದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತುರ್ತು […]
ಉಡುಪಿ: ಮಾವಿನ ಹಣ್ಣು ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
