ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್; ಹಣಕ್ಕಾಗಿ ಸಂದೇಶ ಕಳುಹಿಸಿ ವಂಚನೆಗೆ ಯತ್ನ

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ. 02. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಗೌಡ ಬಾನಡ್ಕ ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.   ಜುಲೈ 28ರಂದು ಉಡುಪಿ ನಗರ ಬಸ್ ನಿಲ್ದಾಣ ಸಮೀಪದ ಜಟ್ಕಾ ಸ್ಟ್ಯಾಂಡ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ‘ಡ್ರಗ್ ಎಡಿಕ್ಟ್’ […]

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ದೂರು Read More »

ಕರಾವಳಿ

ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್; ಹಣಕ್ಕಾಗಿ ಸಂದೇಶ ಕಳುಹಿಸಿ ವಂಚನೆಗೆ ಯತ್ನ

(ನ್ಯೂಸ್‌ ಕಡಬ) newskadaba.com,ಡಿ.31 ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು

ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್; ಹಣಕ್ಕಾಗಿ ಸಂದೇಶ ಕಳುಹಿಸಿ ವಂಚನೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top