ಉಡುಪಿ ಶ್ರೀಕೃಷ್ಣ ಸನ್ನಿಧಾನಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com,  ಅ..29: ಉಡುಪಿ: ಕನಕದಾಸರಿಗೆ ಶ್ರೀಕೃಷ್ಣನೊಲಿದ ದಿವ್ಯ ತಾಣ, ಕರ್ನಾಟಕ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠ ಪ್ರವೇಶಿಸಿ, ಪೊಡವಿಯೊಡೆಯ ಶ್ರೀಕೃಷ್ಣನ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಭರದ ಸಿದ್ಧತೆ ನಡೆಸುತ್ತಿದ್ದು, ಶಿಸ್ತು ಬದ್ದ ಭದ್ರತೆಯ ತಯಾರಿಯನ್ನುಈಗಾಗಲೇ ಪೊಲೀಸ್ ವ್ಯವಸ್ಥೆ ನಡೆಸುತ್ತಿದೆ ಎನ್ನುವ ವಿಷಯ ತಿಳಿದು ಬಂದಿದೆ. ಮೋದಿ ಅವರ ಈ […]

ಉಡುಪಿ ಶ್ರೀಕೃಷ್ಣ ಸನ್ನಿಧಾನಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ Read More »

ಕರಾವಳಿ, ಕರ್ನಾಟಕ