ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ನ.21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟು, ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು ಎನ್‌ಎಂಪಿಎ ಬಂದರು ಮತ್ತು ತಣ್ಣೀರುಬಾವಿ ಮಾರ್ಗದ ಮೂಲಕ […]

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ Read More »

ಕರಾವಳಿ