ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ

(ನ್ಯೂಸ್‌ ಕಡಬ) newskadaba.com,  ಎ.21: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಸ್ಥಾನದ ಬಲೋತ್ರಾದಲ್ಲಿ ಭಾರತದ ಮೊದಲ ಸಮಗ್ರ ರಿಫೈನರಿ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಲು ಸಿದ್ಧರಾಗಿರುವಾಗಲೇ, ಅದಕ್ಕೂ ಒಂದು ದಿನ ಮೊದಲು ಈ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. 79,450 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯಿಂದ ನಿರ್ಮಿತವಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆ, ದೇಶದ ಇಂಧನ ಮತ್ತು ಪೆಟ್ರೋಕೆಮಿಕಲ್ ವಲಯದಲ್ಲಿ ಪ್ರಮುಖ ಮೈಲಿಗಲ್ಲಾಗಲಿದೆ. ಆದರೆ ಸೋಮವಾರ ಸಂಭವಿಸಿದ ಅಗ್ನಿ ಅವಘಡ ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾಹಿತಿಯ ಪ್ರಕಾರ, […]

ಉದ್ಘಾಟನೆಗೆ ಮುನ್ನವೇ ಅವಘಡ – ರಾಜಸ್ಥಾನದ ರಿಫೈನರಿಯಲ್ಲಿ ಆಕಸ್ಮಿಕ ಬೆಂಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್