ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                     

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 30.  ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು […]

ಉದ್ದು ಮತ್ತು ಸೋಯಾಬಿನ್‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ   ಸಚಿವ ಪ್ರಹ್ಲಾದ್‌ ಜೋಶಿ                      Read More »

ರಾಷ್ಟ್ರೀಯ ನ್ಯೂಸ್