ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಭೀಕರ ಡಿಕ್ಕಿ; ದ್ವಿಚಕ್ರ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com, ಮಾ.09 : ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ ಘಟನೆ ಆದಿತ್ಯವಾರ ಸಂಭವಿಸಿದೆ. ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆಯಿತು. ಈ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , […]

ಉಪ್ಪಿನಂಗಡಿ: ಕಾರು-ಬೈಕ್ ನಡುವೆ ಭೀಕರ ಡಿಕ್ಕಿ; ದ್ವಿಚಕ್ರ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್