ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!!

(ನ್ಯೂಸ್‌ ಕಡಬ) newskadaba.com,  ಫೆ.18: ವ್ಯಕ್ತಿ ಒಬ್ಬ ಮಾದಕ ದ್ರವ್ಯ ಸೇವಿಸಿ  ಅಸಭ್ಯವಾಗಿ ವರ್ತಿಸುತ್ತಿದ್ದವವನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದ ಘಟನೆ  ಫೆ.17 ರಂದು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ. ವಶಕ್ಕೆ ಪಡೆದವನು ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್‌ ಮೋಹಾದ್‌ ಎಸ್‌(33) ಎಂದು ಗುರುತಿಸಲಾಗಿದೆ. ಮಹಮ್ಮದ್‌ ಸಿಗರೇಟ್‌ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ […]

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವನೆ : ಪ್ರಕರಣ ದಾಖಲು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.02 ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30 ರಂದು, ಉಪ್ಪಿನಂಗಡಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಅವಿನಾಶ್ ಹೆಚ್ ಮತ್ತು ಅವರ ತಂಡವು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸಿಗ್ನಲ್ ಮಾಡಿದರು. ಆದರೆ, ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ, ವಾಹನವನ್ನು

ಉಪ್ಪಿನಂಗಡಿ: ಮಾದಕ ದ್ರವ್ಯ ಸಾಗಟದ ಆರೋಪ- ವ್ಯಕ್ತಿಯ ಬಂಧನ Read More »

ಕರಾವಳಿ
Scroll to Top