ಉಪ್ಪಿನಂಗಡಿ

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಫೆ.09.ರಾಜ್ಯದಲ್ಲಿ ಶಿಕ್ಷಣ ಸಚಿವರನ್ನು ನೇಮಿಸದೆ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯ ಸಮಿತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಸರ್ಕಲ್ ಬಳಿ ಪ್ರತಿಭಟನೆ ನಡೆಸಿತು.ಈ ವೇಳೆ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ, ಶಿಕ್ಷಣ ಸಚಿವರಾದ ಎನ್. ಮಹೇಶ್ ರವರು ರಾಜೀನಾಮೆ ನೀಡಿ ನಾಲ್ಕು ತಿಂಗಳುಗಳೇ ಕಳೆಯಿತು. ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದರೂ ಶಿಕ್ಷಣ ಇಲಾಖೆಗೆ ಇನ್ನೂ ಸಚಿವರನ್ನು ನೇಮಿಸಿಲ್ಲ. […]

ಕ್ಯಾಂಪಸ್ ಫ್ರಂಟ್ ಉಪ್ಪಿನಂಗಡಿ ವಲಯದ ಸಮಿತಿಯಿಂದ “ಬಜೆಟ್ ವಿರೋಧಿ” ಪ್ರತಿಭಟನೆ Read More »

ಕರಾವಳಿ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18. ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದುನದಿ ಕಾವಲುಗಾರನ ಸಮಯ ಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ.ಬೆಳ್ತಂಗಡಿ ತಾಲೂಕು ಕರಂಬಾರು  ನಿವಾಸಿಗಳಾಗಿರುವ  ಗಂಗಾಧರ (70) ಹಾಗೂ ಇಂದಿರಾ (62) ಅವರು ಆತ್ಮಹತ್ಯೆಗೆ ಯತ್ನಿಸಿದವರು. ಮನೆಯಲ್ಲಿ ಸೊಸೆಯೊಂದಿಗೆ ಜಗಳವಾಡಿ  ಬುಧವಾರ  ಸಂಜೆ  ಮನೆ  ತೊರೆದು ಉಪ್ಪಿನಂಗಡಿಗೆ ಬಂದರು. ನಂತರ  ನೇತ್ರಾವತಿ ಮತ್ತು ಕುಮಾರ ಧಾರಾ ನದಿ ಸಂಗಮದ ಸ್ಥಳದಲ್ಲಿ ರಾತ್ರಿ ಕಳೆದಿದ್ದರು.   ಸಹಸ್ರಲಿಂಗೇಶ್ವರ ದೇವಸ್ಥಾನದ ಕಾವಲುಗಾರ ಆನಂದ  ಅವರು ನದಿಯಲ್ಲಿದ್ದ

ಉಪ್ಪಿನಂಗಡಿ:ಸೊಸೆ ಯೊಂದಿಗಿನ ಜಗಳದಿಂದ ನೊಂದ ವೃದ್ಧ ದಂಪತಿ ಆತ್ಮಹತ್ಯೆ ಯತ್ನ► ದೇಗುಲದ ಕಾವಲುಗಾರನಿಂದ ರಕ್ಷಣೆ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ

(ನ್ಯೂಸ್ ಕಡಬ) newskadaba.com.ಕಡಬ,ಜ.13.ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಗುಂಡ್ಯ- ಬಿ.ಸಿ. ರೋಡ್‌ ನಡುವಣ ಚತುಷ್ಪಥ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಪ್ರತಿಭಟಿಸಿ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ 42 ಕಿ.ಮೀಗಳ ಬೃಹತ್ ಪಾದಯಾತ್ರೆ ಜ. 14, 15, 16ರಂದು ನಡೆಯಲಿದೆ.   ‘ಹೆದ್ದಾರಿ ಕಾಮಗಾರಿ ಸ್ಥಗಿತ ಜಿಲ್ಲೆಯ ಬಹುದೊಡ್ದ ಸಮಸ್ಯೆಯಾಗಿದೆ ಕಾಮಗಾರಿ ಮುಗಿಸದಿದ್ದರೆ ಮಳೆಗಾಲದಲ್ಲಿ ಪ್ರಾಣ ಹಾನಿಯಾಗುವ ಅಪಾಯ ಇದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ-ಜನರ ಜೀವ ಉಳಿಸಿ’ಘೋಷಣೆಯೊಂದಿಗೆ ಈ ಕಾಲ್ನಡಿಗೆ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ Read More »

ಕರಾವಳಿ

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,  ಡಿ. 22.  ಉಪ್ಪಿನಂಗಡಿ:  ಪ್ರತಿಭಾನ್ವಿತ ವಿದ್ಯಾರ್ಥಿ ಹೆಸರು ವಿಜೇತ್ (19) . ಪ್ರತಿಭೆಗೆ ತಕ್ಕಂತೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಮುಂದಾದ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ಈತನಿಗೆ ಕಾಡಿದ ರಕ್ತ ಸಂಬಂಧಿ ಕಾಯಿಲೆ ಇದೀಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆಗೆ ಒಳಗಾಗುವಂತೆ ಮಾಡಿದೆ. ಶಿಕ್ಷಣಕ್ಕಾಗಿ ಮಾಡಿದ ಸಾಲದ ಚಿಂತೆಯಲ್ಲಿದ್ದ ಆತನ ಕುಟುಂಬ ಇದೀಗ ಸುಮಾರು 30 ಲಕ್ಷ ರೂ ವೆಚ್ಚದ ಹೊಸ ಚಿಕಿತ್ಸ್ಸೆಯನ್ನು ನೀಡಲು ಅಸಹಾಯಕತೆಗೆ ಒಳಗಾಗಿದ್ದು,

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ಎಪ್ರಿಲ್ 14ರಂದು `ಬಿಸುತ ಪೊಲಬು’

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಎ.13  ನಮ್ಮೂರು – ನೆಕ್ಕಿಲಾಡಿ ಸಂಘಟನೆಯ ವತಿಯಿಂದ 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಮೈಂದಡ್ಕದ ಸಾರ್ವಜನಿಕ ಮೈದಾನದಲ್ಲಿ ಎ.14ರಂದು `ಬಿಸುತ ಪೊಲಬು’ ಸೌಹಾರ್ದಯುತವಾಗಿ ವಿಷು ಆಚರಣೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಸಾಮೂಹಿಕವಾಗಿ ಕಣಿಯಿಟ್ಟ ಬಳಿಕ ಹಂಪಿ ಕನ್ನಡ ವಿವಿಯ ವಿಶ್ರಾಂತ ಉಪಕುಲಪತಿ ಡಾ. ಬಿ.ಎ. ವಿವೇಕ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, `ನಮ್ಮೂರು- ನೆಕ್ಕಿಲಾಡಿ’ಯ ಗೌರವಾಧ್ಯಕ್ಷ ರಾಧಾಕೃಷ್ಣ ನಾೖಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ 34ನೇ ನೆಕ್ಕಿಲಾಡಿ ಗ್ರಾ.ಪಂ. ಸದಸ್ಯೆ ಶ್ರೀಮತಿ ರತಿ ಎಸ್. ನಾಯ್ಕ, ಉದ್ಯಮಿ

ಎಪ್ರಿಲ್ 14ರಂದು `ಬಿಸುತ ಪೊಲಬು’ Read More »

ಕರಾವಳಿ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ
Scroll to Top