ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ
(ನ್ಯೂಸ್ ಕಡಬ) newskadaba.com, ಮೇ.09: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಘಟನೆ ಸಂಭವಿಸಿದೆ. ವಿವಿಧ ವಲಯಗಳಲ್ಲಿ ಗಡಿಯಾಚೆಗಿನ ಶೆಲ್ ದಾಳಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯ […]
ಎಲ್ಒಸಿಯಲ್ಲಿ ಪಾಕ್ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ Read More »
ಬ್ರೇಕಿಂಗ್ ನ್ಯೂಸ್
