ಎಸ್ಎಸ್ಎಲ್ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ
(ನ್ಯೂಸ್ ಕಡಬ) newskadaba.com, ಅ.16 ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಬದಲಾವಣೆಯಾಗಿ, ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ತೇರ್ಗಡೆ ಅಂಕಗಳನ್ನು ಕಡಿತಗೊಳಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತೀರ್ಣ ಅಂಕಗಳನ್ನು 35 ರಿಂದ 33 ಕ್ಕೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ರಿಂದ 30 ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, […]
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
