ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22.  ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಕುಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಬ್ ಕಾಸ್ಟಿಂಗ್ ಹಾಗೂ ಇತರ ಕಠಿಣ ನಿಯಮದ ಪರಿಣಾಮ ಫಲಿತಾಂಶ ಕುಸಿತ ಆಯಿತು ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಇಲಾಖೆ ಎಚ್ಚೆತ್ತುಗೊಂಡಿದ್ದು, ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಗೆ ಮತ್ತಷ್ಟು ಕಠಿಣ ರೂಲ್ಸ್ ಜಾರಿಗೆ ಪ್ಲಾನ್ ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಗೊಂಡಿರುವ ಶಿಕ್ಷಣ ಇಲಾಖೆ, ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಿದೆ. ಎಡವಟ್ಟಿಗೆ ಕಾರಣ […]

ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಗೆ ಕಠಿಣ ನಿಯಮ ಜಾರಿಗೆ Read More »

ಕರ್ನಾಟಕ