ಎಸ್ಎಸ್ಎಲ್ಸಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.23”   ಬೆಂಗಳೂರು: ಶಾಲಾ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಡಿಜಿಟಲ್ ಮಾರ್ಕ್ಸ್‌ವಣ್ ಪತ್ರ ವ್ಯವಸ್ಥೆ ಜಾರಿಗೆ ಮುಂದಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿದಂತೆ ವಿವಿಧ ತರಗತಿಗಳ ಅಂಕಪಟ್ಟಿಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುತ್ತಿದ್ದು, ಇದರಿಂದ ದಾಖಲೆಗಳ ಅಸಲಿತನವನ್ನು ತಕ್ಷಣವೇ ಪರಿಶೀಲಿಸಬಹುದಾಗಿದೆ. ನಕಲಿ ಅಂಕಪಟ್ಟಿ ತಡೆಗಟ್ಟುವ ಜೊತೆಗೆ ವಿದ್ಯಾರ್ಥಿಗಳಿಗೆ ಸುರಕ್ಷಿತ ಡಿಜಿಟಲ್ ದಾಖಲೆ ವ್ಯವಸ್ಥೆ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.. ಇದೇ ವೇಳೆ, ವಿದ್ಯಾರ್ಥಿಗಳ ದಾಖಲೆಗಳನ್ನು […]

ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿಗೆ ಡಿಜಿಟಲ್ ಪರಿಶೀಲನೆ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

(ನ್ಯೂಸ್ ಕಡಬ) newskadaba.com ಫೆ. 26: ಬೆಂಗಳೂರು, ಫೆ.25-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಲಿವೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಅದೇ ರೀತಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ Read More »

ಕರ್ನಾಟಕ
Scroll to Top