ಐತ್ತೂರು

ಕಡಬ ಸಿ.ಎ ಬ್ಯಾಂಕ್ ಮರ್ದಾಳ ಶಾಖೆಯಲ್ಲಿ ಸರ್ವರ್ ಸಮಸ್ಯೆ► ಐತ್ತೂರು ಗ್ರಾಮದ ಪಡಿತರದಾರರಿಗೆ ಪಡಿತರ ಸಾಮಾಗ್ರಿ ವಿತರಣೆ ಸಮಸ್ಯೆ ಸರಿಪಡಿಸಲು ಆಗ್ರಹ

(ನ್ಯೂಸ್ ಕಡಬ) newskadaba.com.ಕಡಬ,ಜ.26. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮರ್ದಾಳ ಶಾಖೆಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಐತ್ತೂರು ಗ್ರಾಮದ ಪಡಿತರದಾರರಿಗೆ ಪಡಿತರ ವಿತರಣೆ ಸರಿಯಾಗಿ ಆಗುತ್ತಿಲ್ಲ, ಕೂಡಲೇ ಸಮಸ್ಯೆ ಸರಿಪಡಿಸಬೇಕೆಂದು ಪಡಿತರದಾರರು ಆಗ್ರಹಿಸಿದ್ದಾರೆ.ಐತೂರು ಗ್ರಾಮದ ಸುಂಕದಕಟ್ಟೆ ಪಡಿತರ ಶಾಖಾ ಕಚೇರಿಯಲ್ಲಿ ಪಡಿತರ ದೊರೆಯದೆ ಕಂಗಾಲಾಗಿರುವ ಗ್ರಾಹಕರು ಪಡಿತರಕ್ಕಾಗಿ ಆಗ್ರಹಿಸುತ್ತಿದ್ದು ತಮ್ಮ ಪಡಿತರ ಪಡೆಯಲು ಮರ್ದಾಳ ಶಾಖೆಯಲ್ಲಿ ಹೋಗಿ ತಂಬು ನೀಡಿ ಬರಬೇಕಾಗಿದ್ದು ಯಾವಾಗಲು ತಂಬು ಹಾಕಲು ಸರ್ವರ್ ಸರಿ ಇಲ್ಲದಿರುವುದರಿಂದ ಸುಂಕದಕಟ್ಟೆ ಭಾಗದ ಪಡಿತರ ಗ್ರಾಹಕರು ಪಡಿತರ […]

ಕಡಬ ಸಿ.ಎ ಬ್ಯಾಂಕ್ ಮರ್ದಾಳ ಶಾಖೆಯಲ್ಲಿ ಸರ್ವರ್ ಸಮಸ್ಯೆ► ಐತ್ತೂರು ಗ್ರಾಮದ ಪಡಿತರದಾರರಿಗೆ ಪಡಿತರ ಸಾಮಾಗ್ರಿ ವಿತರಣೆ ಸಮಸ್ಯೆ ಸರಿಪಡಿಸಲು ಆಗ್ರಹ Read More »

ಕರಾವಳಿ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ
Scroll to Top