‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದ್ದಾರೆ. ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರ ‘ರೂ’ ನೊಂದಿಗೆ ಬದಲಾಯಿಸುವ ಡಿಎಂಕೆ ನಿರ್ಧಾರವನ್ನು ಉಲ್ಲೇಖಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಒಂದು ರಾಷ್ಟ್ರ, […]

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ

(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಒಂದೇ ಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆ ನಡೆಯಲಿದೆ. ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.ಸಂವಿಧಾನ (129 ನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ Read More »

ಕರ್ನಾಟಕ
Scroll to Top