ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಡಿ. 16 ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯ ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಅಪಘಾತದ ಗಾಯಾಳುಗಳು. ಇಬ್ಬರು ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ರಹ್ಮಾವರದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಮುಗಿಸಿಕೊಂಡು ವಾಪಸ್ ಬರುವಾಗ ಕಾರ್ಕಳ ಸಮೀಪ ಸಾಣೂರು […]

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ