ಕಟ್ರುಪ್ಪಾಡಿ

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ

(ನ್ಯೂಸ್ ಕಡಬ) newskadaba.com..ಕಡಬ,ಜ.12.ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಮಾದರಿ ಹಿ.ಪ್ರಾ.ಶಾಲೆಗೆ ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಪ್ರತಿಷ್ಠಾನದ ಕಡಬ ಗ್ರಾಮ ಸಮಿತಿಯ ಮೂಲಕ ಶುದ್ಧ ನೀರಿನ ಘಟಜವನ್ನು ಕೊಡುಗೆಯಾಗಿ ನೀಡಲಾಯಿತು.ಸುಮಾರು 18 ಸಾವಿರ ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಉದ್ಘಾಟಿಸಿದರು.ಪ್ರತಿಷ್ಠಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸದಾಶಿವ ಆಚಾರ್ ಮುಖ್ಯ ಅತಿಥಿಯಾಗಿ ಭಾಗಮಿಸಿದ್ದರು. ಗ್ರಾಮ ಸಮಿತಿಯ ಕಾರ್ಯದರ್ಶಿ ಸೀತಾರಾಮ ಗೌಡ […]

ಕುಟ್ರುಪ್ಪಾಡಿ: ಕೇಪು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ Read More »

ಕರಾವಳಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಕಡಬ,ಜ.11.ಕುಟ್ರುಪ್ಪಾಡಿ ಗ್ರಾಮದ ವಾಳ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಜೇಸಿಐ ಕಡಬ ಕದಂಬ ಘಟಕದ ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟ ಅರಣ್ಯ ಇಲಾಖೆಯ ಪಂಜ ವಲಯದ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ ಮಾತನಾಡಿ ಪರಿಸರ ಸಂರಕ್ಷಣೆಯ ಮಹತ್ವದ ವಿಚಾರ ಎನ್ನುವುದು ನಮ್ಮ ಹೃದಯದಲ್ಲಿ

ಕುಟ್ರುಪ್ಪಾಡಿ: ವಾಳ್ಯ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ Read More »

ಕರಾವಳಿ
Scroll to Top