ಕಡಬ: ಟೆಂಪೊ – ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟ ಪ್ರಕರಣ ➤ ಸಹೋದ್ಯೋಗಿ ಕಾರ್ಮಿಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಠಾಣಾ ವ್ಯಾಪ್ತಿಯ ಬೊಳ್ಳೂರು ದೇವಸ್ಥಾನ ಸಮೀಪ ಭಾನುವಾರದಂದು ನಡೆದ 407 ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಮೃತಪಟ್ಟ ಮೇಘರಾಜ್ ಸಾವಿಗೆ ಕಾರಣವಾದ ಟೆಂಪೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಬೇಕೆ.ಮದು ಆಗ್ರಹಿಸಿ ರಾಜಸ್ಥಾನದ ಕಾರ್ಮಿಕರು ಆಗ್ರಹಿಸಿದ್ದಾರೆ. ಮೃತ ಮೇಘರಾಜ್ ಬೊಳ್ಳೂರು ಮಿತ್ತೋಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಇಳಿಜಾರಿನಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿದ್ದರಿಂದ ತಿರುವಿನಲ್ಲಿ ಉರುಳಿ ಬಿದ್ದಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಟೆಂಪೋ […]

ಕಡಬ: ಟೆಂಪೊ – ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟ ಪ್ರಕರಣ ➤ ಸಹೋದ್ಯೋಗಿ ಕಾರ್ಮಿಕರಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್