ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ

(ನ್ಯೂಸ್ ಕಡಬ) newskadaba.com ಡಿ. 02 ಕಡಬ. : ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಎಂಬವರು ಕಳೆದ ನ.27ರಿಂದ ನಾಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕಡಬ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಜೊತೆಗೆ ದೂರು ನೀಡಲು ಬಂದ ಸಂದೀಪ್ ಅವರ ತಾಯಿಯನ್ನೇ ಬೆದರಿಸಿ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಮರ್ದಾಳದಲ್ಲಿ ವಿನಯ ಎಂಬವರ ಜೊತೆ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಸಂದೀಪ್, ನವೆಂಬರ್ ೨೭ರಿಂದ ನಾಪತ್ತೆಯಾಗಿದ್ದರು. […]

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ Read More »

ಕರಾವಳಿ