ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ
(ನ್ಯೂಸ್ ಕಡಬ) newskadaba.com ಕಡಬ, ಅ. 09. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ ಕುಂತೂರು ಪದವು ಸಂತಜಾರ್ಜ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನ.30ರಂದು ನಡೆಯಲಿರುವ ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬರಹಗಾರ, ಸಾಮಾಜಿಕ ಮುಂದಾಳು ಎನ್.ಕರುಣಾಕರ ಗೋಗಟೆ ಹೊಸಮಠ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ. ಹಳ್ಳಿ ಬದುಕಿನ ಚಿತ್ರಣ ನೀಡುವ ಕೃತಿ ‘ಒಂದು ಸೇತುವೆಯ […]
ಕಡಬ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎನ್.ಕರುಣಾಕರ ಗೋಗಟೆ ಆಯ್ಕೆ Read More »
ಕರಾವಳಿ
