ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು

(ನ್ಯೂಸ್‌ ಕಡಬ) newskadaba.com ಆ.20 : ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ 9:45ರ ವೇಳೆ ಮುಕ್ತಾಯಗೊಂಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮನ್ನಾ ಜಬೀನ್ ಜಯ ಗಳಿಸಿದರೆ. 8ನೇ ಪಿಜಕ್ಕಳ ವಾರ್ಡ್ ನಲ್ಲಿ […]

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಇದೇ ಮೊದಲ ಬಾರಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಕೆಲವು‌ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಕೆಲವು ವಾರ್ಡ್ ಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ತೀವ್ರ ಕುತೂಹಲಕ್ಕೆ‌ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ನ ತಮನ್ನಾ ಜಬೀನ್ ಜಯಗಳಿಸಿದರೆ, 8ನೇ ಪಿಜಕ್ಕಳ ವಾರ್ಡ್ ನಲ್ಲಿ ದಯಾನಂದ ಗೌಡ ಪಿ. ರವರು ಕಾಂಗ್ರೆಸ್ ನ ಅಶ್ರಫ್ ಶೇಡಿಗುಂಡಿಯವರ ವಿರುದ್ಧ ಜಯಗಳಿಸಿದ್ದಾರೆ. ಕೋಡಿಬೈಲು ವಾರ್ಡ್ ಬಿಜೆಪಿ ಅಭ್ಯರ್ಥಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ 13 ಕ್ಷೇತ್ರಗಳಲ್ಲಿ 8 ಕಾಂಗ್ರೆಸ್, 5 ಬಿಜೆಪಿ ತೆಕ್ಕೆಗೆ Read More »

ಕರಾವಳಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್  ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ  ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ) newskadaba.com, ಆ. 01: ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಕಡಬ ತಹಶೀಲ್ದಾರ್ ರನ್ನು ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗವು ಭೇಟಿಯಾಗಿ ಚುನಾವಣಾ ಪ್ರಕ್ರಿಯೆಯ ಲೋಪಗಳ ಬಗ್ಗೆ ತಹಶೀಲ್ದಾರರ ಗಮನಕ್ಕೆ ತಂದು, ಸುದೀರ್ಘ ಚರ್ಚೆ ನಡೆಸಿದರು. ನಿಯೋಗದಲ್ಲಿ ಕಡಬ ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕಡಬ, ಸದಸ್ಯರಾದ ಹಾರಿಸ್ ಕಳಾರ ಮತ್ತು ರಮ್ಲ ಸನ್ ರೈಸ್ ಮತ್ತಿತರರು ಉಪಸ್ಥಿತರಿದ್ದರು.

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ, SDPI ನಿಯೋಗದಿಂದ ತಹಶೀಲ್ದಾರ್ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com, ಜು. 30. ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸೂಚನೆ ಪ್ರಕಟವಾಗಿದ್ದು, ಜಿಲ್ಲಾಕಾರಿಗಳು ಚುನಾವಣಾಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜು. 29 ರಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದೆ. ಮಂಗಳವಾರದಂದು (ಜು. 29) ಸಂಜೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಕಾರಿಗಳನ್ನು

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top