ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು

(ನ್ಯೂಸ್‌ ಕಡಬ) newskadaba.com,  ಸೆ.27 ಕಡಬ: ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿರುವುದನ್ನು ತೆರವು ಮಾಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ನಿರ್ದೇಶನದ ಮೇರೆಗೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಣಗೊಂಡಿದ್ದ ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳು ಶುಕ್ರವಾರ ತೆರವುಗೊಳಿಸಿದ್ದಾರೆ. ವರದಿಗಳ ಪ್ರಕಾರ, ಕುಮಾರ್ ಪಿ. ಎಂಬುವವರು ಏನೆಕಲ್ಲು ಗ್ರಾಮದಲ್ಲಿ 1.44 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಿಸಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾದ […]

ಕಡಬ : ಮೀಸಲು ಅರಣ್ಯ ಭೂಮಿಯನ್ನು ಅರಣ್ಯಾಧಿಕಾರಿಗಳಿಂದ ಕೃಷಿ ಬೆಳೆ ತೆರವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್