ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. […]

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ