ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಕಡಬ ತಾಲೂಕು ಸಮಿತಿ ದ.ಕ ಹಾಗೂ ಸರಸ್ವತೀ ವಿದ್ಯಾಲಯದ ಸಾಹಿತ್ಯ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಸಾಹಿತ್ಯ ಪರಂಪರೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 27ರಂದು ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ವಿಶೇಷ ಉಪನ್ಯಾಸಕರಾಗಿ ಶ್ರೀ ಗಣರಾಜ ಕುಂಬ್ಳೆ, ಪ್ರಾಚಾರ್ಯರು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಮಕುಂಜ ಆಗಮಿಸಿ ಪ್ರಾಚೀನ […]

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಲಾಯಿತು.   ಡಾ.ಗ್ರೀಷ್ಮ ಇವರ ನೇತೃತ್ವದಲ್ಲಿ ಶಾಲೆಯ 331 ಮಕ್ಕಳಿಂದ ಯೋಗಾಭ್ಯಾಸ ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ರವಿರಾಜ್ ಶೆಟ್ಟಿ ಕಡಬ, ಮುಖ್ಯ ಅತಿಥಿಗಳಾಗಿ ಅಶೋಕ ರೈ ವಾರಿಜ ಟೆಕ್ಸ್‍ ಟೈಲ್ಸ್‍ನ ಮಾಲ್ಹಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್ ಉಪಸ್ಥಿತರಿದ್ದರು.   ಮುಖ್ಯಗುರುಗಳಾದ ಮಾಧವ ಕೋಲ್ಪೆ ಸ್ವಾಗತಿಸಿದರು. ಸಹಶಿಕ್ಷಕರಾದ ಗಿರೀಶ್ ವಂದಿಸಿದರು ಹಾಗೂ ಕಾರ್ಯಕ್ರಮವನ್ನು ಶ್ವೇತಾ ಮಾತಾಜಿ ನಿರೂಪಿಸಿದರು.

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top