ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ
(ನ್ಯೂಸ್ ಕಡಬ) newskadaba.com, ನ.14: ಕಬ್ಬಿಗೆ ಸೂಕ್ತ ಬೆಂಬಲ ಬೆಲೆಗೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮಹಲಿಂಗಪುರ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಹಿಂಸಾಚಾರಕ್ಕೆ ಕಾರಣವಾಗಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸರು ಶೋಧ ನಡೆಸುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.ಮುಧೋಳ ತಾಲ್ಲೂಕಿನಾದ್ಯಂತ ಮೂರು ದಿನ ನಿಷೇದಾಜ್ಞೆ […]
ಕಬ್ಬು ತುಂಬಿದ್ದ ರೈತರ ಟ್ರಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿಯಿಟ್ಟ ಕಿಡಿಗೇಡಿ Read More »
ಕರಾವಳಿ
