ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್ ಚಾಲಕನ ವಿರುದ್ಧ ಎಫ್ಐಆರ್
(ನ್ಯೂಸ್ ಕಡಬ) newskadaba.com ಹಾಸನ, ಡಿ. 02. ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಮೃತಪಟ್ಟ ಘಟನೆ ಪ್ರಕರಣ ಸಂಬಂಧ ಹಾಸನ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೀಪ್ ಚಾಲಕ ಮಂಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪೊಲೀಸ್ ಅಕಾಡೆಮಿಲ್ಲಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ವೇಳೆ ಯುವ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ. ಮೈಸೂರಿನಿಂದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬರುತ್ತಿದ್ದ ವೇಳೆ ಜೀಪ್ ಟಯರ್ ಸಿಡಿದು ವಾಹನ ಪಲ್ಟಿಯಾಗಿ […]
ಕರ್ತವ್ಯಕ್ಕೆ ಹಾಜರಾಗುವ ವೇಳೆ ಐಪಿಎಸ್ ಅಧಿಕಾರಿ ಮೃತ್ಯು- ಜೀಪ್ ಚಾಲಕನ ವಿರುದ್ಧ ಎಫ್ಐಆರ್ Read More »
ಕ್ರೈಮ್ ನ್ಯೂಸ್