ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ […]
ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ Read More »
ಕರ್ನಾಟಕ
