ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ!

(ನ್ಯೂಸ್‌ ಕಡಬ) newskadaba.com,  ಎ.14: ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಒಪ್ಪಿಗೆ, 15 ಸಾವಿರ ಉದ್ಯೋಗ ಸೃಷ್ಟಿ! ​ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ವೇಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ 67ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ (SHLCC) ಸಭೆಯಲ್ಲಿ, ಒಟ್ಟು ₹18,430.44 ಕೋಟಿ ಮೊತ್ತದ ಬೃಹತ್ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅಧಿಕೃತ ಅನುಮೋದನೆ ನೀಡಲಾಗಿದೆ. ​ಮುಖ್ಯಾಂಶಗಳು: […]

ಕರ್ನಾಟಕದ ಕೈಗಾರಿಕಾ ಕ್ಷೇತ್ರಕ್ಕೆ ಬೂಸ್ಟರ್ ಡೋಸ್: ₹18,430 ಕೋಟಿ ಹೂಡಿಕೆಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್