• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..!

(ನ್ಯೂಸ್‌ ಕಡಬ) newskadaba.com,ಜ.22  ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ರಾಜ್ಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭಾಷಣವನ್ನು ಓದಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಗೆ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ.ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆ ಮೂಲಕ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.ಈಗ ಸುಪ್ರೀಂ ಕೋರ್ಟ್‌ಗೆ […]

• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್