ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ […]

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ Read More »

ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

(ನ್ಯೂಸ್ ಕಡಬ) newskadaba.com ಅ.16. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ – 50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ’ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು. ಕವಿತೆಗಳನ್ನು ಕಳುಹಿಸಲು ಅಕ್ಟೋಬರ್ 30 ಕೊನೆಯ ದಿನ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ Read More »

ಕರಾವಳಿ
Scroll to Top