“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ […]

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು