ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕಲಾವಿದರ ಮಾಸಾಶನ ಹಣವನ್ನು 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ […]

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ Read More »

ಕರ್ನಾಟಕ