ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ
(ನ್ಯೂಸ್ ಕಡಬ) newskadaba.com ಸೆ. 12. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ ಬೆಳಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ […]
ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

