ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com ಸೆ. 12. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ ಬೆಳಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ […]

ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ- ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಗುರುವಾರವೂ ಕೂಡ ಸಾಧಾರಣದಿಂದ ಭಾರೀ ಮಳೆಯಾಗಿದೆ. ಮುಂಬೈ ಕರ್ನಾಟಕದ ಹಲವು ಭಾಗಗಳು ಮೋಡ ಕವಿದ ವಾತಾವರಣದಿಂದ ಕೂಡಿದೆ. ಕಲಬುರಗಿ ನಗರದಲ್ಲಿ, ಬೆಳಿಗ್ಗೆ 4 ಗಂಟೆಯಿಂದ ಮಳೆ ಆರಂಭವಾಗಿ ಕೆಲವು ಬಾರಿ ಭಾರೀ ಮಳೆಯಾಯಿತು, ಇದರಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಚಿತ್ತಾಪುರ ತಾಲ್ಲೂಕಿನ ಯಾಗಾಪುರದಲ್ಲಿ 155 ಮಿಮೀ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಹವಾಮಾನ

ಕಲ್ಯಾಣ ಕರ್ನಾಟಕ: ರಾತ್ರೋ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳು ಜಲಾವೃತ; ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top