ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ
(ನ್ಯೂಸ್ ಕಡಬ) newskadaba.com ಅ.26. ಅರಣ್ಯ ಭೂಮಿಯ ಜಂಟಿ ಸರ್ವೆ ಮಾಡುವುದು, ಪಶ್ಚಿಮಘಟ್ಟ ಪ್ರದೇಶಕ್ಕೆ ಗಡಿ ಗುರುತು ಮಾಡುವುದು ಮತ್ತು ಅರಣ್ಯ ಭೂಮಿಗಳಿಗೆ ಬಫರ್ ನ್ ಇಡಬಾರದು. ಇಷ್ಟು ಅಂಶಗಳನ್ನು ಸರಕಾರ ಮಾಡಿದರೆ ಯಾವ ಅರಣ್ಯ ರಕ್ಷಣೆಯ ವರದಿಗೂ ರೈತರು ಭಯ ಪಡಬೇಕಿಲ್ಲ ಎಂದು ಮಲೆನಾಡು ಜನಹಿತ ರಕ್ಷಣೆ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಕಸ್ತೂರಿ ರಂಗನ್ ವರದಿಯ ವಿರುದ್ಧ ಕುಟ್ರುಪ್ಪಾಡಿ ಗ್ರಾ.ಪಂ. ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಗೆ […]
ಕಸ್ತೂರಿ ರಂಗನ್ ವರದಿ ವಿರುದ್ದ ಕುಟ್ರುಪಾಡಿಯಲ್ಲಿ ಪ್ರತಿಭಟನೆ – ಅರಣ್ಯ ಭೂಮಿಯ ಜಂಟಿ ಸರ್ವೆಗೆ ಆಗ್ರಹ Read More »
ಕರಾವಳಿ